ದೃಶ್ಯಕಾವ್ಯ
Advertisement
  • ಜಗುಲಿ
  • ಪರಂಪರೆ
  • ಗಹನ
  • ಸಿನಿಗಂಧ
  • ಕಥೆಕಟ್ಟೆ
  • ಹಾಯಿದೋಣಿ
  • ಬಾಲಕಾಂಡ
  • ಕಾಲೇಜುಕಟ್ಟೆ
  • ನಮ್ಮ ಪ್ರವರ
No Result
View All Result
 ದೃಶ್ಯಕಾವ್ಯ
No Result
View All Result
Home ಹಾಯಿದೋಣಿ

ಶ್ರಾವಣ ಬಂತು…

ಬೇಂದ್ರೆಗೀತ

ಶ್ರಾವಣಾ ಬಂತು ಕಾಡಿಗೆ| ಬಂತು ನಾಡಿಗೆ|
ಬಂತು ಬೀಡಿಗೆ| ಶ್ರಾವಣಾ ಬಂತು || ಪಲ್ಲವಿ ||

ಕಡಲಿಗೆ ಬಂತು ಶ್ರಾವಣಾ| ಕುಣಿಧ್ಹಾಂಗ ರಾವಣಾ|
ಕುಣಿದಾವ ಗಾಳಿ| ಭೈರವನ ರೂಪತಾಳಿ || ಅನುಪಲ್ಲವಿ ||

ಶ್ರಾವಣಾ ಬಂತು ಘಟ್ಟಕ್ಕ| ರಾಜ್ಯಪಟ್ಟಕ್ಕ|
ಬಾನು ಮಟ್ಟಕ್ಕ|
ಏರ್ಯಾವ ಮುಗಿಲು| ರವಿ ಕಾಣೆ ಹಾಡೆಹಗಲು|

ಬೆಟ್ಟ ತೊಟ್ಟಾವ ಕುತನಿಯ ಅಂಗಿ|
ಹಸಿರು ನೋಡ ತಂಗಿ|
ಹೊರಟಾವೆಲ್ಲೊ ಜಂಗಿ|
ಜಾತ್ರಿಗೇನೋ| ನೆರೆದsದ ಇಲ್ಲೆ ತಾನೋ||

ಬನಬನ ನೋಡು ಈಗ ಹ್ಯಾಂಗ|
ಮದುವಿ ಮಗನ್ಹಾಂಗ
ತಲಿಗೆ ಬಾಸಿಂಗ|
ಕಟ್ಟಿಕೊಂಡೂ| ನಿಂತಾವ ಹರ್ಷಗೊಂಡು||

ಸಾಹಿತ್ಯ – ದ. ರಾ. ಬೇಂದ್ರೆ

Share6Tweet4SendShareShare
Next Post
ರಾಮ ನಿರ್ಯಾಣ

ರಾಮ ನಿರ್ಯಾಣ

Recommended

ಒಮ್ಮೆ ಯೋಚಿಸಬೇಕಿತ್ತು ಅಂಬೆ !

ಒಮ್ಮೆ ಯೋಚಿಸಬೇಕಿತ್ತು ಅಂಬೆ !

ಕಾಶಿಯ ಡೋಮ್‌ ಜನರು; ಅಂತ್ಯ ಸಂಸ್ಕಾರವೇ ಬದುಕು

ತಾಯ್ನೆಲದಲ್ಲೇ ನಿರಾಶ್ರಿತರಾದ ಕಾಶ್ಮೀರಿ ಪಂಡಿತರ ಕಥೆ-ವ್ಯಥೆ!

ತಾಯ್ನೆಲದಲ್ಲೇ ನಿರಾಶ್ರಿತರಾದ ಕಾಶ್ಮೀರಿ ಪಂಡಿತರ ಕಥೆ-ವ್ಯಥೆ!

ಶ್ರಾವಣ ಬಂತು…

ಒಮ್ಮೆ ಯೋಚಿಸಬೇಕಿತ್ತು ಅಂಬೆ !

ಒಮ್ಮೆ ಯೋಚಿಸಬೇಕಿತ್ತು ಅಂಬೆ !

ಹೂ ಮತ್ತು ಹುಡುಗಿ

ಹೂ ಮತ್ತು ಹುಡುಗಿ

ಕಚ್ಚುವ ನಾಯಿಗೆ ಬಿರಿಯಾನಿ, ಹಾಲು ಕೊಡುವ ದನಗಳಿಗೆ ಹುಲ್ಲಿಲ್ಲ!

ಕಚ್ಚುವ ನಾಯಿಗೆ ಬಿರಿಯಾನಿ, ಹಾಲು ಕೊಡುವ ದನಗಳಿಗೆ ಹುಲ್ಲಿಲ್ಲ!

ಎನ್ನುತಾ ಹುಲಿ ಹಾರಿ ನೆಗೆದು ತನ್ನ ಪ್ರಾಣವ ಬಿಟ್ಟಿತು

ಎನ್ನುತಾ ಹುಲಿ ಹಾರಿ ನೆಗೆದು ತನ್ನ ಪ್ರಾಣವ ಬಿಟ್ಟಿತು

Translate »
No Result
View All Result
  • ಜಗುಲಿ
  • ಪರಂಪರೆ
  • ಗಹನ
  • ಸಿನಿಗಂಧ
  • ಕಥೆಕಟ್ಟೆ
  • ಹಾಯಿದೋಣಿ
  • ಬಾಲಕಾಂಡ
  • ಕಾಲೇಜುಕಟ್ಟೆ
  • ನಮ್ಮ ಪ್ರವರ

© 2026 JNews - Premium WordPress news & magazine theme by Jegtheme.