ದೃಶ್ಯಕಾವ್ಯ
Advertisement
  • ಜಗುಲಿ
  • ಪರಂಪರೆ
  • ಗಹನ
  • ಸಿನಿಗಂಧ
  • ಕಥೆಕಟ್ಟೆ
  • ಹಾಯಿದೋಣಿ
  • ಬಾಲಕಾಂಡ
  • ಕಾಲೇಜುಕಟ್ಟೆ
  • ನಮ್ಮ ಪ್ರವರ
  • ಪುಸ್ತಕಗಳು
  • Cart
No Result
View All Result
 ದೃಶ್ಯಕಾವ್ಯ
No Result
View All Result
Home ಹಾಯಿದೋಣಿ

ಶ್ರಾವಣ ಬಂತು…

ಬೇಂದ್ರೆಗೀತ

ಶ್ರಾವಣಾ ಬಂತು ಕಾಡಿಗೆ| ಬಂತು ನಾಡಿಗೆ|
ಬಂತು ಬೀಡಿಗೆ| ಶ್ರಾವಣಾ ಬಂತು || ಪಲ್ಲವಿ ||

ಕಡಲಿಗೆ ಬಂತು ಶ್ರಾವಣಾ| ಕುಣಿಧ್ಹಾಂಗ ರಾವಣಾ|
ಕುಣಿದಾವ ಗಾಳಿ| ಭೈರವನ ರೂಪತಾಳಿ || ಅನುಪಲ್ಲವಿ ||

ಶ್ರಾವಣಾ ಬಂತು ಘಟ್ಟಕ್ಕ| ರಾಜ್ಯಪಟ್ಟಕ್ಕ|
ಬಾನು ಮಟ್ಟಕ್ಕ|
ಏರ್ಯಾವ ಮುಗಿಲು| ರವಿ ಕಾಣೆ ಹಾಡೆಹಗಲು|

ಬೆಟ್ಟ ತೊಟ್ಟಾವ ಕುತನಿಯ ಅಂಗಿ|
ಹಸಿರು ನೋಡ ತಂಗಿ|
ಹೊರಟಾವೆಲ್ಲೊ ಜಂಗಿ|
ಜಾತ್ರಿಗೇನೋ| ನೆರೆದsದ ಇಲ್ಲೆ ತಾನೋ||

ಬನಬನ ನೋಡು ಈಗ ಹ್ಯಾಂಗ|
ಮದುವಿ ಮಗನ್ಹಾಂಗ
ತಲಿಗೆ ಬಾಸಿಂಗ|
ಕಟ್ಟಿಕೊಂಡೂ| ನಿಂತಾವ ಹರ್ಷಗೊಂಡು||

ಸಾಹಿತ್ಯ – ದ. ರಾ. ಬೇಂದ್ರೆ

Share6Tweet4SendShareShare
Next Post
ರಾಮ ನಿರ್ಯಾಣ

ರಾಮ ನಿರ್ಯಾಣ

Recommended

ಸಿದ್ದರಾಮಯ್ಯ ಪದತ್ಯಾಗದ ಗುಟ್ಟು

ಸಿದ್ದರಾಮಯ್ಯ ಪದತ್ಯಾಗದ ಗುಟ್ಟು ಬೇರೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್_ ಪ್ರಮಾಣ ಮಾಡಿದ ಅಜ್ಜಯ್ಯ ಯಾರು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರಮಾಣ ಮಾಡಿದ ಅಜ್ಜಯ್ಯ ಯಾರು?

Radha Krishna Adiga Kannada Biography Book front

Radha Krishna Adiga – Idli Coffee Parampara-Payana

Radha Krishna Adiga Kannada Biography Book front

ರಾಧಾಕೃಷ್ಣ ಅಡಿಗ – ಇಡ್ಲಿ ಕಾಫಿ ಪರಂಪರೆ-ಪಯಣ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್_ ಪ್ರಮಾಣ ಮಾಡಿದ ಅಜ್ಜಯ್ಯ ಯಾರು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರಮಾಣ ಮಾಡಿದ ಅಜ್ಜಯ್ಯ ಯಾರು?

ಸಿದ್ದರಾಮಯ್ಯ ಪದತ್ಯಾಗದ ಗುಟ್ಟು

ಸಿದ್ದರಾಮಯ್ಯ ಪದತ್ಯಾಗದ ಗುಟ್ಟು ಬೇರೆ

ಕನಸುಗಳಿಗೆ ನಿದ್ದೆಯಿಲ್ಲ

Radha Krishna Adiga Kannada Biography Book front

ರಾಧಾಕೃಷ್ಣ ಅಡಿಗ – ಇಡ್ಲಿ ಕಾಫಿ ಪರಂಪರೆ-ಪಯಣ

Radha Krishna Adiga Idli Coffee Parampara-Payana
Radha Krishna Adiga Idli Coffee Parampara-Payana
Translate »

Added to cart

Your Cart Is Empty
0

Check out our shop to see what's available

Cart Total: Total₹0.00
Your cart is empty. Shop now →
No Result
View All Result
  • ಜಗುಲಿ
  • ಪರಂಪರೆ
  • ಗಹನ
  • ಸಿನಿಗಂಧ
  • ಕಥೆಕಟ್ಟೆ
  • ಹಾಯಿದೋಣಿ
  • ಬಾಲಕಾಂಡ
  • ಕಾಲೇಜುಕಟ್ಟೆ
  • ನಮ್ಮ ಪ್ರವರ
  • ಪುಸ್ತಕಗಳು
  • Cart

© 2026 JNews - Premium WordPress news & magazine theme by Jegtheme.